ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲಾ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ ರಂದು ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಇನ್ನೀತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಸಾಹಿತ್ಯ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ವರ್ಷದಲ್ಲಿ ಸತತವಾಗಿ ಮೂರು ಹ್ಯಾಟ್ರಿಕ್ ಪ್ರಶಸ್ತಿಗಳು ಮುಡಿಗೇರಿಸಿಕೊಂಡಿದ್ದಾರೆ ಶಿವಮೊಗ್ಗ ಜಿಲ್ಲೆ ಕೀರ್ತಿ ಹೆಚ್ಚಿಸಿದ್ದಾರೆ
Tags:
ಶಿವಮೊಗ್ಗ