ಸಾಗರ :ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನ ಸಿಸಿಟಿವಿಯಲ್ಲಿ ಸೆರೆ

ಸಾಗರ :ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನ ಸಿಸಿಟಿವಿಯಲ್ಲಿ ಸೆರೆ

ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರು ಕಳ್ಳತನವಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ...

ಶ್ರೀನಗರದ ನಿವಾಸಿ ಉಮೇಶ್ ಪಂಡಿತ್ ಸೇರಿದ ಈ ಓಮಿನಿ ಗಾಡಿ ನಂಬರ್ KA 25 N 0561ರಾತ್ರಿ 3ರಿಂದ 3.30ರ ವರೆಗೆ ಕಳ್ಳತನವಾಗಿದೆ.

ಸಿಸಿಟಿವಿಯಲ್ಲಿ ಸೆರೆ

ಶ್ರೀನಗರದ ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ಪತ್ತೆಯಾಗಿದೆ. ಈ ಸಂಭಂದ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ..





ವರದಿ : ಸೂರಜ್ ನಾಯರ್ 

Post a Comment

Previous Post Next Post